ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ.ಪ್ರಸಕ್ತ ವರ್ಷದಲ್ಲಿ ರೂ. 7 ಅನ್ನು ಹೆಚ್ಚಿಸಿ ರೂ. 316/- ಕೂಲಿಯನ್ನು ನೀಡಲಾಗುತ್ತದೆ. ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೂಲಿ ಹಣವನ್ನು ನೀಡಲಾಗುತ್ತಿದೆ.
ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಲಾಲ್ಬಾಗ್ನಲ್ಲಿ ಇಂದಿನಿಂದ ಜೂನ್ 11 ರವರೆಗೆ ಮಾವು ಮೇಳವು 9 ದಿನಗಳ ಕಾಲ ನಡೆಯಲಿರುವ ಮಾವು ಮೇಳ ನಡೆಯಲಿದೆ.
ರೈತರು ಸಾವಿರಾರು ಡಾಕ್ಟರ್ ಭೂಮಿಯಲ್ಲಿ ಹೆಸರು ಬೆಳೆಯನ್ನು ಬಿತ್ತನೆ ಮಾಡಿದ್ದು ಮುಂಗಾರು ಮಳೆ ಕೈಕೊಟ್ಟಿದೆ ಇದರಿಂದ ರೈತರು ಬೆಳೆದ ಬೆಳೆಗಳು ಕೊನೆಗೆ ಹೋಗುವ ಪ್ರಸ್ತುತ ನಿರ್ಮಾಣವಾಗಿದೆ ಎಂದು ಯುವ ರೈತ ಕಾಳಪ್ಪ ದೊಡ್ಡಮನಿ ಆತಂಕ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಹಿನ್ನಲೆಯಲ್ಲಿ ಕಾಂಗ್ರೆಸ್ಗೆ ಇದು ಶುಭಶಕುನವಲ್ಲ ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಟ್ವೀಟ್ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ.
Your experience on this site will be improved by allowing cookies.