|

ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ ಕಾರ್ಯದರ್ಶಿ

5 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಗ್ರಾಮ ಪಂಚಾಯತ್​ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆಯು ಮಂಡ್ಯ ತಾಲೂಕಿನ ಬೇಲೂರು ಗ್ರಾ, ಪಂಚಾಯ್ತಿಯಲ್ಲಿ ನಡೆದಿದೆ.

By KM News | May 25, 2023 | 0 Comments

ಲೋಕ ಸಮರ: ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಿಂದ ನಿಖಿಲ್‌ ಸ್ಪರ್ಧೆ?: ಚುನಾವಣೆಗೆ ಸ್ಪರ್ಧಿಸಲು ಕೈ ಮುಖಂಡರ ಹಿಂದೇಟು!

ಲೋಕಸಭಾ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಕೂಡ ಹೆಚ್ಚುತ್ತಿದೆ. ಪ್ರತಿ ಕ್ಷೇತ್ರದಲ್ಲೂ ಟಿಕೆಟ್‌ ಆಕಾಂಕ್ಷಿಗಳ ದೊಡ್ಡಪಟ್ಟಿಯೇ ಇದ್ದರೂ, ಅಂತಿಮವಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಕ್ಷೇತ್ರದ ಮತದಾರರು ಮಾತ್ರವಲ್ಲದೇ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲೂ ಮನೆ ಮಾಡಿದೆ. ಅದೇ ರೀತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಯಾರು? ಎಂಬುದೀಗ ಎಲ್ಲರ ಕುತೂಹಲವನ್ನು ಹೆಚ್ಚು ಮಾಡುತ್ತಿದೆ.

By KM News | January 05, 2024 | 0 Comments

ಇಂದು ಸಂಸದೆ ಸುಮಲತಾ ಆಪ್ತರ ಸುದ್ದಿಗೋಷ್ಠಿ: ಲೋಕಸಭಾ ಚುನಾವಣೆ ಸ್ಪರ್ಧೆ ಮಾಹಿತಿ ನೀಡುವ ನಿರೀಕ್ಷೆ!

ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಚುನಾವಣಾ ಅಖಾಡ ರಂಗೇರುತ್ತಿದೆ. ಮೂರು ಪಕ್ಷದ ಅಭ್ಯರ್ಥಿ ವಿಚಾರವಾಗಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿದ್ದರೆ, ಹಾಲಿ ಸಂಸದೆ ಸುಮಲತಾ ಅಂಬರೀಷ್‌ ಅವರ ನಡೆ ಕೂಡ ಎಲ್ಲರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

By KM News | January 09, 2024 | 0 Comments

ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಅವರ ಜಾಮೀನು ಅರ್ಜಿಯ ಆದೇಶವನ್ನು ಶ್ರೀರಂಗಪಟ್ಟಣ ನ್ಯಾಯಾಲಯ ಜನವರಿ 17ಕ್ಕೆ ಕಾಯ್ದಿರಿಸಿದೆ.

By KM News | January 12, 2024 | 0 Comments

ಹನುಮ ಧ್ವಜ ಹೋರಾಟದಲ್ಲಿ ಸೈಲೆಂಟ್‌: ದೊಡ್ಡಗೌಡರ ಖಡಕ್ ಎಚ್ಚರಿಕೆಗೆ ಬೆದರಿದ್ರಾ ದಳಪತಿಗಳು…?

ರಾಜ್ಯದಲ್ಲಿ ದೊಡ್ಡಮಟ್ಟದ ಗಮನ ಸೆಳೆದಿದ್ದ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ ತೆರವು ವಿಚಾರ ಸದ್ಯಕ್ಕೆ ಬೂದಿಮುಚ್ಚಿದ ಕೆಂಡದಂತಾಗಿದೆ. ವಿವಾದವನ್ನು ಖಂಡಿಸಿ ಬಿಜೆಪಿ ನಾಯಕರೊಂದಿಗೆ ಜೆಡಿಎಸ್‌ ನಾಯಕರು ಸಹ ಬೀದಿಗಿಳಿದು ಹೋರಾಟ ನಡೆಸಿದ್ದು ಎಲ್ಲರ ಗಮನ ಸೆಳೆದಿತ್ತು.

By KM News | February 06, 2024 | 0 Comments

ನಾಳೆ ಮಂಡ್ಯ ಬಂದ್ ಇಲ್ಲ : ಡಿಸಿ ಮಧ್ಯಸ್ಥಿಕೆ ಸಭೆ ಯಶಸ್ವಿ

ಕೆರಗೋಡು ಹನುಮ ಧ್ವಜ ತೆರವು ವಿವಾದ ಸಂಬಂಧ ಜಿಲ್ಲಾಧಿಕಾರಿ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪರಿಣಾಮ, ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್​​ ಅನ್ನು ಮಾಡದಿರಲು ನಿರ್ಧರಿಸಲಾಗಿದೆ.

By KM News | February 06, 2024 | 0 Comments

ಡಾಲಿ ಧನಂಜಯ ಸ್ಪರ್ಧಿಸುವ ಬಗ್ಗೆ ನನಗೆ ಗೊತ್ತಿಲ್ಲ, ಪಕ್ಷದಲ್ಲಿ ಚರ್ಚೆಯೂ ಆಗಿಲ್ಲ: ಸಿದ್ದರಾಮಯ್ಯ…

ಲೋಕಸಭಾ ಚುನಾವಣೆಯಲ್ಲಿ ಸಿಎಂ, ಡಿಸಿಎಂ ಕೂಡ ಸ್ಪರ್ಧೆ ಮಾಡಲಿ ಎಂಬ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

By KM News | February 18, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68