|

ಅರಮನೆ ನಗರದಲ್ಲಿ ಲೋಕಾಯುಕ್ತ ಭರ್ಜರಿ ಬೇಟೆ : ಕೋಟಿ ಕೋಟಿ ಕುಳಗಳು ಬಲೆಗೆ

ಮೈಸೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆ ನಡೆಸಿದ್ದು ನಾಲ್ವರು ಕೋಟಿ ಕೋಟಿ ಕುಳಗಳಿಗೆ ಶಾಕ್​ ನೀಡಿದ್ದಾರೆ.

By KM News | June 01, 2023 | 0 Comments

ಎಮ್ಮೆ, ಕೋಣ ಕಡಿಯುವ ಹೇಳಿಕೆಗೆ ಕುರುಬೂರ್‌ ಶಾಂತಕುಮಾರ್‌ ಕಿಡಿ

ಎಮ್ಮೆ ಕೋಣಗಳನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಕಡಿಯಬಾರದು ಎಂಬ ಸಚಿವ ಕೆ.ವೆಂಕಟೇಶ್ ಹೇಳಿಕೆಗೆ ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೂಡಲೇ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು. ಕಾವೇರಿ ನೀರು ಸಮುದ್ರಕ್ಕೆ ಹರಿಯುವ ಹೆಚ್ಚುವರಿ ನೀರನ್ನು ರಾಜ್ಯದ ಹಿತಾಸಕ್ತಿಗೆ ಬಳಸಿಕೊಳ್ಳಲಿ ಎಂದು ಆಗ್ರಹಿಸಿದರು.

By KM News | June 06, 2023 | 0 Comments

ವರುಣದಲ್ಲಿಂದು ಸಿಎಂ ಸಿದ್ದರಾಮಯ್ಯ ಕೃತಜ್ಞತಾ ಸಭೆ : ಹೇಗಿದೆ ತಯಾರಿ..?

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್​ ಕ್ಷೇತ್ರ ಎನಿಸಿದ್ದ ವರುಣದಲ್ಲಿ ಸಿದ್ದರಾಮಯ್ಯ ಅಭೂತಪೂರ್ವ ಗೆಲುವು ಸಾಧಿಸಿದ್ದು ಎಲ್ಲರಿಗೂ ತಿಳಿದಿರುವ ವಿಚಾರ . ಇದೀಗ ಸಿದ್ದರಾಮಯ್ಯ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ.

By KM News | June 10, 2023 | 0 Comments

ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ವಿಚಾರವಾಗಿ ಗೀತಾ ಶಿವರಾಜ್​ಕುಮಾರ್​ ಮಹತ್ವದ ಹೇಳಿಕೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಲು ಗೀತಾ ಶಿವರಾಜ್​ಕುಮಾರ್ ನಿರಾಕರಿಸಿದ್ದು ಈ ಮೂಲಕ ಮತ್ತಷ್ಟು ಕುತೂಹಲ ಹೆಚ್ಚುವಂತೆ ಮಾಡಿದ್ದಾರೆ.

By KM News | June 17, 2023 | 0 Comments

ನಾವು ದ್ವೇಷದ ರಾಜಕಾರಣ ಮಾಡಲ್ಲ ; ನಮಗೆ ವೋಟ್ ಹಾಕದ ಮತದಾರರನ್ನು ಗೌರವಿಸುತ್ತೇವೆ..!

ದ್ವೇಷದ ರಾಜಕಾರಣವನ್ನ ನಾವು ಮಾಡಲ್ಲ, ನಮಗೆ ಓಟ್ ಹಾಕಿದ ಮತದಾರರನ್ನ ಗೌರವಿಸಿ, ಓಟ್ ಹಾಕದ ಮತದಾರರನ್ನು ಅವಮಾನಿಸಲ್ಲ ಎಂದು ಕೆ.ಆರ್. ನಗರದಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಕೆ.ಆರ್. ನಗರದ ನೂತನ ಶಾಸಕ ಡಿ. ರವಿಶಂಕರ್ ಅವರ ತಂದೆ ದೊಡ್ಡಸ್ವಾಮಿ ಗೌಡ ಹೇಳಿಕೆ ನೀಡಿದ್ದಾರೆ. ನಾವು ಹಿಂದಿನ ಶಾಸಕರಂತೆ ನಡೆದುಕೊಳ್ಳಲ್ಲ, ನಮ್ನನ್ನ ಬೆಂಬಲಿಸಿರಲಿ, ಬಿಡಲಿ ಅವರೆಲ್ಲಾ ನಮ್ಮ ಕ್ಷೇತ್ರದ ಮತದಾರರು.

By KM News | June 19, 2023 | 0 Comments

ಹೈ ಕಮಾಂಡ್ ಒಕೆ ಅಂದ್ರೆ ನಾನು ಸಿಎಂ ಆಗಲು ಸಿದ್ದ : ಸಚಿವ ಪ್ರಿಯಾಂಕ್ ಖರ್ಗೆ

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತಾರಕ್ಕೇರಿದೆ. ಸಿದ್ದರಾಮಯ್ಯ ಬೆಂಬಲಿಗರು ಅವರ ಪರ ಬ್ಯಾಟಿಂಗ್ ಮಾಡಿದ್ರೆ,ಇತ್ತ ಡಿಕೆಶಿ ಪರ ಶಾಸಕರು ಅವರ ಪರವಾಗಿ ಬ್ಯಾಟಿಂಗ್ ಮಾಡ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಒಂದು ವೇಳೆ ಹೈ ಕಮಾಂಡ್ ನೀನು ಸಿಎಂ ಆಗು ಅಂದರು ನಾನು ಸಿದ್ದನಿದ್ದೇನೆ ಎಂದು ಹೇಳು ಮೂಲಕ ಸಿಎಂ ಸ್ಥಾನದ ಆಕಾಂಕ್ಷಿ ಎಂಬುದನ್ನು ದೃಢಪಡಿಸಿದ್ದಾರೆ.

By KM News | November 03, 2023 | 0 Comments

ತಾವೊಬ್ಬ ನ್ಯಾಷನಲ್ ಲೀಡರ್ ಎಂಬ ಭ್ರಮೆಯಲ್ಲಿ ಪ್ರತಾಪ್ ಸಿಂಹ ಇದ್ದಾರೆ : ಯತೀಂದ್ರ ಸಿದ್ದರಾಮಯ್ಯ ಲೇವಡಿ

ಪ್ರತಾಪ ಸಿಂಹ ತಮ್ಮನ್ನ ತಾವು ನ್ಯಾಷನಲ್ ಲೀಡರ್ ಎಂದು‌ಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಪ್ರತಾಪ ಸಿಂಹರನ್ನು ಟಾರ್ಗೆಟ್ ಮಾಡಲು ಅವರೇನು ನ್ಯಾಷನಲ್ ಲೀಡರ್ ಆಹ್ ಅಂತ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

By KM News | January 05, 2024 | 0 Comments

ನಂಜುಂಡನಿಗೆ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ ಬಿ.ವೈ.ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇಂದು ನಂಜನಗೂಡಿನ ನಂಜುಂಡೇಶ್ವರನ ದೇವಾಲಯದಲ್ಲಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ. ತಮ್ಮ ತೂಕದಷ್ಟು ಬೆಲ್ಲ ದೇವಾಲಯಕ್ಕೆ ನೀಡಿ ಹರಕೆ ತೀರಿಸಿದ್ದಾರೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಬಿ.ವೈ.ವಿಜಯೇಂದ್ರ ನಂಜನಗೂಡು ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.

By KM News | January 06, 2024 | 0 Comments

ಉಪ ತಹಶೀಲ್ದಾರ್‌ ಕಿರುಕುಳ ಆರೋಪ: ಡೆತ್‌ ನೋಟ್‌ ಬರೆದಿಟ್ಟು ಕಂಪ್ಯೂಟರ್‌ ಆಪರೇಟರ್‌ ಆತ್ಮಹತ್ಯೆ

ನಾಡ ಕಚೇರಿಯ ಉಪ ತಹಶೀಲ್ದಾರ್ ಕಿರುಕುಳದಿಂದ ಬೇಸತ್ತು ಕಂಪ್ಯೂಟರ್‌ ಆಪರೇಟರ್‌ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

By KM News | January 08, 2024 | 0 Comments

ಅಪ್ಪನ ನೆಲೆ ಬಿಡಿಸಿ ಬಾದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್: ಪ್ರತಾಪ್‌ ಸಿಂಹ ಟಾಂಗ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಸದ ಪ್ರತಾಪ್‌ ಸಿಂಹ ನಡುವಿನ ವಾಕ್‌ ಸಮರ ಮುಂದುವರಿದಿದೆ. ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಪ್ರತಾಪ್‌ ಸಿಂಹ, ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಟಾಂಗ್‌ ಕೊಟ್ಟಿದ್ದಾರೆ.

By KM News | January 09, 2024 | 0 Comments

ಟ್ರೆಂಡಿಂಗ್ ಪೋಸ್ಟ್

ಹಾಟ್ ವರ್ಗಗಳು

20
110
5
15
16
1
15
7
13
68