ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಳಲಿ ದೇವಸ್ಥಾನದ ಬಳಿ ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಲಾಂಗ್ ಹಾಗೂ ಕಲ್ಲುಗಳಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಕಾಂಗ್ರೆಸ್ನಿಂದ ಆಪರೇಷನ್ ಮಾಡ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೇರವಾಗಿ ಹೇಳಿದ್ದಾರೆ. ಆದರೆ ಬಿಜೆಪಿ ಪಕ್ಷದಿಂದ ಅಥವಾ ಜೆಡಿಎಸ್ ಪಕ್ಷದ ನಾಯಕರಾಗಿರಲಿ ಯಾರೇ ಕಾಂಗ್ರೆಸ್ಗೆ ಬಂದರೂ ಸ್ವಾಗತ ಎಂದಿದ್ದಾರೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹತ್ತಿರದ ಬರುತ್ತಿದ್ದಂತೆ ದೊಡ್ಡ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತಿದ್ದೆ. ಇದಕ್ಕೆ ಪೂರಕವಾಗಿರುವಂತೆ ಈಗ ಸಂಸದ ಸದಾನಂದ ಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ನಾಯಕರು ಸೆಳೆಯುತ್ತಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರ ಮೇಲೆ ಟೀಕಾಪ್ರಹಾರ ನಡೆಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಸರಕಾರದ ಭವಿಷ್ಯದ ಬಗ್ಗೆ ಮಾರ್ಮಿಕವಾಗಿ ಹೇಳಿದರು.
ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಗೆ ಆಹ್ವಾನ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ(BJP Karnataka) ನಾಯಕರಿಗೆ ಸಚಿವ ಕೆ.ಎನ್. ರಾಜಣ್ಣ(KN Rajanna) ತಿರುಗೇಟು ನೀಡಿದ್ದಾರೆ.
ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರ ತಾಯಿ ಅಜೀಜಾ ಪ್ರಯಾಣಿಸುತ್ತಿದ್ದ ಕಾರು ಕುಣಿಗಲ್ ಬಳಿ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು ಪ್ರಕರಣ ಈಗ ವಿವಾದಕ್ಕೀಡಾಗಿದೆ.
ಹಾಸನ ಜಿಲ್ಲೆಯಲ್ಲಿ ಹೊಸ ವರ್ಷದ ಆರಂಭದಲ್ಲೇ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಕಳೆದ ರಾತ್ರಿ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ವಸಂತ್(45) ಎಂಬುವರು ಬಲಿಯಾಗಿದ್ದು, ಇದನ್ನು ಖಂಡಿಸಿ ಗ್ರಾಮಸ್ಥರು ಹಾಗೂ ಮೃತನ ಸಂಬಂಧಿಕರು ಪ್ರತಿಭಟನೆಗೆ ನಡೆಸಿದರು.
ಇಡೀ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ಜ.22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅರೆಮಾದನಹಳ್ಳಿ ಮಠದ ವಿಶ್ವಕರ್ಮ ಜಗದ್ಗುರು ಶ್ರಿ ಶ್ರೀ ಸುಜ್ಞಾನ ತೀರ್ಥ ಸ್ವಾಮಿಜಿಗೆ ಅಧಿಕೃತ ಆಹ್ವಾನ ನೀಡಲಾಯಿತು.