ಹುಬ್ಬಳ್ಳಿಯಲ್ಲಿ ಹಿಂದೂ ಕರಸೇವಕನ ಬಂಧನದ ಬೆನ್ನಲ್ಲೇ ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಈಗಾಗಲೇ ಹೋರಾಟ ಆರಂಭಿಸಿದ್ದು, ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ “ನಾನೂ ರಾಮಭಕ್ತ, ನನ್ನನ್ನೂ ಬಂಧಿಸಿ” ಎಂಬ ಪೋಸ್ಟರ್‌ ಅಭಿಯಾನವೊಂದು ಆರಂಭಗೊಂಡಿದೆ.