ರಾಜ್ಯದಲ್ಲಿ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಪ್ರಶ್ನೆಗೆ ಸರಿಯಾದ ಉತ್ತರ ಇನ್ನೂ ಸಿಕ್ಕಿಲ್ಲ. ಕರ್ನಾಟಕ ರಾಜಕೀಯ ಇದೀಗ ದೆಹಲಿ ಅಂಗಳದಲ್ಲಿದ್ದು ಯಾವುದೇ ಬಂಡಾಯ ಏರ್ಪಡದಂತೆ ಸಿಎಂ ಆಯ್ಕೆ ಮಾಡೋದು ಕಾಂಗ್ರೆಸ್​ ಹೈಕಮಾಂಡ್​ ಬೆಣ್ಣೆಯಲ್ಲಿ ಸಿಲುಕಿದ ಕೂದಲನ್ನು ತೆಗೆಯುವಂತೆ ಆಗಿದೆ.