ಮುಕ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಅನೇಕ ಅಕ್ರಮ ಗಳನ್ನು ತಡೆಗಟ್ಟಲು ಚುನಾವಣೆ ಆಯೋಗ ಕಾರ್ಯ ಪ್ರವೃತ್ತರಾಗಬೇಕು, ಈ ನಿಟ್ಟಿನಲ್ಲಿ ಆಯೋಗ ಕಟ್ಟು ನಿಟ್ಟಿನ ಕ್ರಮ ಕೈಕೊಳ್ಳಬೇಕು ಎಂದು ಸೋಮರಡ್ಡಿ ಹೇಳಿದರು
ಮುಕ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಅನೇಕ ಅಕ್ರಮ ಗಳನ್ನು ತಡೆಗಟ್ಟಲು ಚುನಾವಣೆ ಆಯೋಗ ಕಾರ್ಯ ಪ್ರವೃತ್ತರಾಗಬೇಕು, ಈ ನಿಟ್ಟಿನಲ್ಲಿ ಆಯೋಗ ಕಟ್ಟು ನಿಟ್ಟಿನ ಕ್ರಮ ಕೈಕೊಳ್ಳಬೇಕು ಎಂದು ಸೋಮರಡ್ಡಿ ಹೇಳಿದರು
ಕುಕನೂರು : ಯಲಬುರ್ಗಾ ವಿಧಾನಸಭಾ ಚುನಾವಣೆಯಲ್ಲಿ ಈ ಸಲ ಹಿಂದೆಂದೂ ಕಂಡು ಕೇಳರಿಯದಷ್ಟು ಹಣದ ಹೊಳೆ ಹರಿಯುತ್ತಿದೆ, ಅಕ್ರಮಗಳನ್ನು ತಡಗಟ್ಟುವಂತೆ ರಾಜ್ಯ ಚುನಾವಣೆ ಆಯೋಗಕ್ಕೆ ಪಕ್ಷೇತರ ಅಭ್ಯರ್ಥಿ ಶಂಕರ ರೆಡ್ಡಿ ವಿ ಸೋಮರೆಡ್ಡಿ ದೂರು ಸಲ್ಲಿಸಿದ್ದಾರೆ.
ಯಲಬುರ್ಗಾ ವಿಧಾನಸಭೆ ಕ್ಷೇತ್ರದಿಂದ ಪಕ್ಷೇತರರಾಗಿ ಕಣಕ್ಕಿಳಿದಿರುವ ಶಂಕರ್ ರೆಡ್ಡಿ ವಿ ಸೋಮರಡ್ಡಿ ಅವರು ಚುನಾವಣೆ ಅಕ್ರಮ ಆಮಿಷ್ಯದ ಮಾರ್ಗ ಹಿಡಿದ ತಾಲೂಕಿನ ಪ್ರಬಲ ಅಭ್ಯರ್ಥಿಗಳನ್ನು ಚುನಾವಣಾ ಅಧಿಕಾರಿಗಳು ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೊರ್ಟ್ ಮೆಟ್ಟಿಲು ಹತ್ತಿದ್ದಾರೆ.
ಈ ಕುರಿತು ಕುಕನೂರು ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಿನ ಕಾಲದಲ್ಲಿ ಜನ ಸಾಮಾನ್ಯರು ಚುನಾವಣೆಗೆ ನಿಲ್ಲಲು ಆಗುತ್ತಿಲ್ಲ, ಕೇವಲ ಬಲಿಷ್ಠ ರದವರೇ ಸ್ಪರ್ಧೆ ಮಾಡುವಂತಾಗಿದೆ, ಹಣ ಉಳ್ಳವರು ಮಾತ್ರ ಚುನಾವಣೆಗೆ ಸ್ಪರ್ಧೆ ಮಾಡಬೇಕಾಗಿದ್ದು, ಹಣ, ಇತರ ಆಮಿಷಕ್ಕೆ ಜನತೆ ಬಲಿಯಾಗುತ್ತಿದ್ದಾರೆ.
ಮುಕ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಅನೇಕ ಅಕ್ರಮ ಗಳನ್ನು ತಡೆಗಟ್ಟಲು ಚುನಾವಣೆ ಆಯೋಗ ಕಾರ್ಯ ಪ್ರವೃತ್ತರಾಗಬೇಕು, ಈ ನಿಟ್ಟಿನಲ್ಲಿ ಆಯೋಗ ಕಟ್ಟು ನಿಟ್ಟಿನ ಕ್ರಮ ಕೈಕೊಳ್ಳಬೇಕು ಎಂದು ಸೋಮರಡ್ಡಿ ಹೇಳಿದರು.
ಇದರ ಜೊತೆಗೆ ವಕೀಲರ ಮೂಲಕ ಹೈಕೋರ್ಟ್ ಲಿ ರಿಟ್ ಅರ್ಜಿ ಹಾಕಲಾಗಿದೆಕೇಸ್ ನಂಬರ್ HCK Alert:Filing no: WP 102689/2023 is registered on 05/05/2023 with case no: WP 103015/2023 HCKARN ಇರುತ್ತದೆ ಎಂದು ತಿಳಿಸಿದರು
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0