ರಾಜ್ಯ ರಾಜಧಾನಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೇರಿದ ಬಸ್​ ಅಪಘಾತಕ್ಕೀಡಾಗಿದ್ದು 17ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.