ಇಡೀ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ಜ.22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅರೆಮಾದನಹಳ್ಳಿ ಮಠದ ವಿಶ್ವಕರ್ಮ ಜಗದ್ಗುರು ಶ್ರಿ ಶ್ರೀ ಸುಜ್ಞಾನ ತೀರ್ಥ ಸ್ವಾಮಿಜಿಗೆ ಅಧಿಕೃತ ಆಹ್ವಾನ ನೀಡಲಾಯಿತು.
ಹಾಸನ :
ಇಡೀ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ಜ.22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅರೆಮಾದನಹಳ್ಳಿ ಮಠದ ವಿಶ್ವಕರ್ಮ ಜಗದ್ಗುರು ಶ್ರಿ ಶ್ರೀ ಸುಜ್ಞಾನ ತೀರ್ಥ ಸ್ವಾಮಿಜಿಗೆ ಅಧಿಕೃತ ಆಹ್ವಾನ ನೀಡಲಾಯಿತು.ಇಡೀ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ಜ.22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅರೆಮಾದನಹಳ್ಳಿ ಮಠದ ವಿಶ್ವಕರ್ಮ ಜಗದ್ಗುರು ಶ್ರಿ ಶ್ರೀ ಸುಜ್ಞಾನ ತೀರ್ಥ ಸ್ವಾಮಿಜಿಗೆ ಅಧಿಕೃತ ಆಹ್ವಾನ ನೀಡಲಾಯಿತು.
ಮಠಕ್ಕೆ ಭೇಟಿ ನೀಡಿದ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯರು, ರಾಮಲಲ್ಲಾನ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮಕ್ಕೆ ಸುಜ್ಞಾನ ತೀರ್ಥ ಶ್ರೀಗಳಿಗೆ ಆಹ್ವಾನ ನೀಡಿದರು. ಸ್ವಾಮಿಜಿಗೆ ಆಹ್ಚಾನ ಪತ್ರ ನೀಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಾಸನ ಕಾರ್ಯವಾಹಕ ವಿಜಯ್ ಕುಮಾರ್ ಅವರು ಶ್ರೀಗಳಿಗೆ ರಾಮಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ನೀಡಿ, ಆಹ್ವಾನಿಸಿದರು. ರಾಮಜನ್ಮ ಭೂಮಿ ಟ್ರಸ್ಟ್ ಆಹ್ವಾನವನ್ನು ಸಂತಸದಿಂದ ಸ್ವಾಗತಿಸಿದ ಶ್ರೀಗಳು, ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಹೇಳಿದರು.
ವರದಿ : ರಕ್ಷಾ
ಠೀಕೆಗಳು 0