ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಗೆ ಆಹ್ವಾನ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ(BJP Karnataka) ನಾಯಕರಿಗೆ ಸಚಿವ ಕೆ.ಎನ್‌. ರಾಜಣ್ಣ(KN Rajanna) ತಿರುಗೇಟು ನೀಡಿದ್ದಾರೆ.