ಯಾವುದೇ ಜಾತಿ, ಧರ್ಮ, ಭಾಷೆಯನ್ನು ಪರಿಗಣಿಸದೆ ನಾಡಿನ ಪ್ರತಿ ಮನೆಯ ಯಜಮಾನಿಗೆ ಮಾಸಿಕ ರೂ. 2,000 ಸಹಾಯಧನವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯು ಅನುಮೋದನೆ ನೀಡಿದೆ.