ಬೇಸಿಗೆ ಸುಡು ಬಿಸಿಲಿನಲ್ಲಿ ಕಾಯಕ ಮಾಡುವ ನೆರೇಗಾ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವಂತರಾಗಬೇಕು ಎಂದು ತಳಕಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆದಿಬಸಯ್ಯ ಹಿರೇಮಠ ಹೇಳಿದರು.