ಸರ್ಕಾರದ ಆರ್ಥಿಕ ದುಸ್ಥಿತಿ ಮರೆ ಮಾಚಲು ಸಿಎಂ ತಾಂತ್ರಿಕ ಕಾರಣ ನೆಪ ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.