ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಸಂಸ್ಕಾರದ ಜೊತೆಗೆ ಅಕ್ಷರಾಭ್ಯಾಸವೂ ಅತ್ಯವಶ್ಯಕವಾಗಿ ಬೇಕಾಗಿದೆ ಎಂದು ಗಣ್ಯ ವ್ಯಾಪಾರಸ್ಥ ಅಂದಪ್ಪ ಸಂಕನೂರ ಹೇಳಿದರು.