”ದೇಶಕ್ಕಾಗಿ ನೆಹರು ಕುಟುಂಬದವರು ಬಲಿದಾನ ಮಾಡಿದ್ದಾರೆ. ಆದ್ರೆ, ಬಿಜೆಪಿಯವರು ದೇಶಕ್ಕಾಗಿ ಏನೂ ಮಾಡಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿ ಬಳಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಇಂದಿರಾ ಗಾಂಧಿ 39ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.