ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ನಲ್ಲಿ ರುಚಿಕರವಾದ ಊಟ, ತಿಂಡಿ ಜನರಿಗೆ ಲಭ್ಯವಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ತಿಳಿಸಿದ್ದಾರೆ.