ಉಡುಪಿ ವಿಡಿಯೊ ಪ್ರಕರಣ ಸಂಬಂಧಿಸಿ ಬಿಜೆಪಿ ನಿಯೋಗ ಶುಕ್ರವಾರ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದೆ.
ಉಡುಪಿ ವಿಡಿಯೊ ಪ್ರಕರಣ ಸಂಬಂಧಿಸಿ ಬಿಜೆಪಿ ನಿಯೋಗ ಶುಕ್ರವಾರ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದೆ.
ಉಡುಪಿ :
ಉಡುಪಿ ವಿಡಿಯೊ ಪ್ರಕರಣ ಸಂಬಂಧಿಸಿ ಬಿಜೆಪಿ ನಿಯೋಗ ಶುಕ್ರವಾರ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದೆ.
ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕರು ರಾಜ್ಯಪಾಲ ಥಾವರ್ಚಂದ್ ಅವರ ಜತೆ ಚರ್ಚಿಸಿದ್ದಾರೆ.
ಉಡುಪಿ ವಿಡಿಯೊ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಬೇಕು. ಇದಕ್ಕಾಗಿ ವಿಶೇಷ ತನಿಖಾ ಸಂಸ್ಥೆ (ಎಸ್ಐಟಿ) ರಚಿಸಬೇಕು ಎಂದು ಬಿಜೆಪಿ ನಿಯೋಗ ಮನವಿ ಮಾಡಿ ಸದಸ್ಯರ ಸಹಿಯೊಂದಿಗೆ ಪತ್ರವೊಂದನ್ನು ನೀಡಿದೆ.
ಇದನ್ನು ಇಮ್ರಾನ್ ಖಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹನುಮಂತ ಮಡಿವಾಳರ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0