ರಮೇಶ್‌‌ ಜಾರಕಿಹೊಳಿ ಪ್ರಭಾವಿ ರಾಜಕಾರಣಿ ಅನ್ನೋದು ಎಲ್ಲರಿಗೂ ಗೊತ್ತಿರೋ ಸಂಗತಿ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಳವಣಿಗೆಗೆ ರಮೇಶ್‌‌ ಜಾರಕಿಹೊಳಿ ಅಡ್ಡಿಯಾದ್ರು ಅನ್ನೋ ಕಾರಣಕ್ಕೆ ಡಿ.ಕೆ ಶಿವಕುಮಾರ್‌ ಕೆಂಗಣ್ಣಿಗೆ ಗುರಿಯಾದ್ರು ಅನ್ನೋ ಮಾತು ರಾಜಕಾರಣದಲ್ಲಿ ಮುಚ್ಚಿಟ್ಟುಕೊಂಡಿರುವ ಸತ್ಯ.