ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಅವರ ಜಾಮೀನು ಅರ್ಜಿಯ ಆದೇಶವನ್ನು ಶ್ರೀರಂಗಪಟ್ಟಣ ನ್ಯಾಯಾಲಯ ಜನವರಿ 17ಕ್ಕೆ ಕಾಯ್ದಿರಿಸಿದೆ.