ತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್‌ ಸರಕಾರ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.