ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ ಎಸ್. ಪಾಟೀಲ ಅವರು ರೋಣ ಪಟ್ಟಣದಲ್ಲಿ ಪತ್ನಿ, ಮಕ್ಕಳು ಹಾಗೂ ಸೊಸೆಯಂದಿರ ಜತೆ ಆಗಮಿಸಿ ಮತದಾನ ಮಾಡುವ ಮೂಲಕ ಕ್ಷೇತ್ರದ ಜನತೆ ಈ ಬಾರಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸೂಚಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ ಎಸ್. ಪಾಟೀಲ ಅವರು ರೋಣ ಪಟ್ಟಣದಲ್ಲಿ ಪತ್ನಿ, ಮಕ್ಕಳು ಹಾಗೂ ಸೊಸೆಯಂದಿರ ಜತೆ ಆಗಮಿಸಿ ಮತದಾನ ಮಾಡುವ ಮೂಲಕ ಕ್ಷೇತ್ರದ ಜನತೆ ಈ ಬಾರಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸೂಚಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರೋಣ :
ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ ಎಸ್. ಪಾಟೀಲ ಅವರು ರೋಣ ಪಟ್ಟಣದಲ್ಲಿ ಪತ್ನಿ, ಮಕ್ಕಳು ಹಾಗೂ ಸೊಸೆಯಂದಿರ ಜತೆ ಆಗಮಿಸಿ ಮತದಾನ ಮಾಡುವ ಮೂಲಕ ಕ್ಷೇತ್ರದ ಜನತೆ ಈ ಬಾರಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸೂಚಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ ಎಸ್ ಪಾಟೀಲ ಅವರು ತಾಲ್ಲೂಕಿನ ರೋಣ ಸರಕಾರಿ ಗಂಡು ಮಕ್ಕಳ ಪ್ರಾಥಮಿಕ ಶಾಲೆ 138ನೇ ಮತಗಟ್ಟೆಯಲ್ಲಿ ಜಿ ಎಸ್ ಪಾಟೀಲ ಅವರು ಕುಟುಂಬ ಸಮೇತರಾಗಿ ಮತದಾನ ಮಾಡಿದರು.
ಈ ವೇಳೆ ಮಾದ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಜಿ ಎಸ್ ಪಾಟೀಲ ಅವರು, ಈ ಚುನಾವಣೆ ಕರ್ನಾಟಕದ ಭವಿಷ್ಯ ಬರೆಯಲಿದೆ. ಚೆಲುವ ಕನ್ನಡ ನಾಡು ಕಟ್ಟುವವರಿಗೆ ಇದು ಬಾಗಿ ತೆರೆಯಲಿದೆ ಎಂದು ಮಾತನಾಡಿದರು.
ಗದಗ ಕ್ಷೇತ್ರ ಸೇರಿ ಜಿಲ್ಲೆಯ ನಾಲ್ಕೂ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ನನಗೆ ನೀಡುವ ಅಧಿಕಾರವನ್ನು ಜನರ ಸೇವೆಗೆ ಅಸ್ತ್ರವಾಗಿ ಬಳಸುತ್ತೇನೆ. ಸರ್ವೆ ಸುಳ್ಳು ಮಾಡುವ ಹೇಳಿಕೆ ನೀಡುವ ಬಿಜೆಪಿಗರು, ಜನರ ಮನಸ್ಸನ್ನು ಸುಳ್ಳು ಮಾಡಲಾಗಲ್ಲ. ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರ ತರಲು ನಿರ್ಧರಿಸಿದ್ದಾಗಿದೆ ಎಂದರು.
ಲಿಂಗರಾಜ ತಳ್ಳಿಹಾಳ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0