ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರು ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಅಧಿಕಾರ ನಡೆಸಲು ಸಿದ್ಧತೆ ಆರಂಭ ಮಾಡಿರುವ ಸಿಎಂ ಸ್ಥಾನಕ್ಕೆ ಯಾರು ಬೇಕು ಅನ್ನೋ ಆಯ್ಕೆಯಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಎಲ್ಲಾ ಶಾಸಕರನ್ನು ಶಾಂಗ್ರಿಲಾ ಹೋಟೆಲ್‌ನಲ್ಲಿ ಸೇರಿಸಿದ್ದ ನಾಯಕರು ರಾಜ್ಯದಲ್ಲೇ ಒಮ್ಮತದ ಆಯ್ಕೆ ಮಾಡುವಲ್ಲಿ ಗೊಂದಲಕ್ಕಿಡಾದ್ರಾ? ಕಾಂಗ್ರೇಸ್‌ ಹೈಕಮಾಂಡ....?