ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಯಾರನ್ನು ಮುಖ್ಯಮಂತ್ರಿಯನ್ನಾಗಿ (Karnataka Chief Minister) ಘೋಷಣೆ ಮಾಡಬೇಕೆಂಬುದು ಕಾಂಗ್ರೆಸ್ (Congress) ಹೈಕಮಾಂಡ್‌ಗೆ ಕಗ್ಗಂಟಾಗಿದೆ. ಇದರ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ( ಮೇ 15ರಂದು) ನಿನ್ನೆ ದೆಹಲಿಗೆ (Delhi) ತೆರಳಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ (DK Shivakumar) ಇಂದು ದೆಹಲಿ ತಲುಪಿದ್ದಾರೆ.