ಕಾರ್ಯಕರ್ತರಿಂದ ಬಸವರಾಜ ರಾಯರೆಡ್ಡಿ ಅವರಿಗೆ ಸನ್ಮಾನ.
ಕಾರ್ಯಕರ್ತರಿಂದ ಬಸವರಾಜ ರಾಯರೆಡ್ಡಿ ಅವರಿಗೆ ಸನ್ಮಾನ.
ಕುಕನೂರು :
ಕುಕನೂರು ಪಟ್ಟಣದ ಮಹಾಮಾಯ ದೇವಿ ತೇರಿನ ಗಡ್ಡಿ ಚೌಡಿ ಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಿದ್ದ ಮತದಾರರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಪಕ್ಷದ ಪಟ್ಟಣದ 10 ನೇ ವಾರ್ಡಿನ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣ ಪಂಚಾಯಿತಿ ಸದಸ್ಯ ಸಿರಾಜುದ್ದೀನ್ ಸಾಬ್ ಕರಮುಡಿ ನೇತೃತ್ವದಲ್ಲಿ ನೂತನ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಬೃಹತ್ ಗಾತ್ರದ ಹೂವಿನ ಹಾರ ಹಾಕಿವುದರ ಮೂಲಕ ಸನ್ಮಾನಿಸಿದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0