ಕೇಂದ್ರದಿಂದ ರಾಜ್ಯಕ್ಕೆ ಕೊಡಬೇಕಾದ ಅನುದಾನ ಕೊಡಿಸುವ ವಿಚಾರದಲ್ಲಿ ಬಿಜೆಪಿಗರಿಗೆ ದಮ್ಮು ಇಲ್ಲ, ತಾಕತ್ತು ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೈಗೌಡ ಕಿಡಿಕಾರಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ಕೊಡಬೇಕಾದ ಅನುದಾನ ಕೊಡಿಸುವ ವಿಚಾರದಲ್ಲಿ ಬಿಜೆಪಿಗರಿಗೆ ದಮ್ಮು ಇಲ್ಲ, ತಾಕತ್ತು ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೈಗೌಡ ಕಿಡಿಕಾರಿದ್ದಾರೆ.
ಕೊಪ್ಪಳ :
ಕೇಂದ್ರದಿಂದ ರಾಜ್ಯಕ್ಕೆ ಕೊಡಬೇಕಾದ ಅನುದಾನ ಕೊಡಿಸುವ ವಿಚಾರದಲ್ಲಿ ಬಿಜೆಪಿಗರಿಗೆ ದಮ್ಮು ಇಲ್ಲ, ತಾಕತ್ತು ಇಲ್ಲ ಎಂದು ಕೃಷ್ಣ ಬೈರೇಗೌಡ ಕಿಡಿಕಾರಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವರಿಗೆ ತಾಕತ್ತಿದ್ದರೇ ಕೇಂದ್ರದ ನಾಯಕರ ಮುಂದೆ ಹೋಗಿ ಬರ ಪರಿಹಾರ ಬಿಡುಗಡೆ ಮಾಡಿಸಲಿ. ದೆಹಲಿಗೆ ಹೋಗಲು ರಾಜ್ಯದ ಅಷ್ಟು ಬಿಜೆಪಿ ಸಂಸದರಿಗೆ ಧೈರ್ಯನೂ ಇಲ್ಲ , ಶಕ್ತಿನು ಇಲ್ಲ. ಭಾಷಣದಲ್ಲಿ ಮಾತ್ರ ಧಮ್ಮು ಹಾಗೂ ತಾಕತ್ತು ಬಗ್ಗೆ ಮಾತನಾಡುತ್ತಾರೆ ಎಂದು ಸವಾಲು ಹಾಕಿದ್ದಾರೆ.
ರಾಜ್ಯ ಸರಕಾರದಿಂದ 223 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಬರ ಪರಿಹಾರ ಬಿಡುಗಡೆಗೆ ಕೇಂದ್ರದ ನಾಯಕರನ್ನು ಭೇಟಿಗೆ ಪ್ರಯತ್ನ ಮಾಡಿದರೂ ಅವಕಾಶ ಕೊಡುತ್ತಿಲ್ಲ. ಹಣ ಬಿಡುಗಡೆಗೊಳಿಸುವಂತೆ ಸೆಪ್ಟೆಂಬರ್ ನಿಂದ ಹತ್ತು ಪತ್ರಗಳನ್ನು ಬರೆದರೂ ಕೇಂದ್ರದಿಂದ ಉತ್ತರ ಇಲ್ಲ, ಸ್ಪಂದನೆ ಸಿಕ್ಕಿಲ್ಲ ಎಂದರು.
ವರದಿ : ವೀರೇಶ ಹಿರೇಮಠ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0