ಕೇಂದ್ರದಿಂದ ರಾಜ್ಯಕ್ಕೆ ಕೊಡಬೇಕಾದ ಅನುದಾನ ಕೊಡಿಸುವ ವಿಚಾರದಲ್ಲಿ ಬಿಜೆಪಿಗರಿಗೆ ದಮ್ಮು ಇಲ್ಲ, ತಾಕತ್ತು ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೈಗೌಡ ಕಿಡಿಕಾರಿದ್ದಾರೆ.