ಕರ್ನಾಟಕ ಹಾಗು ಕೇರಳದಲ್ಲಿ ಕೊರೊನಾ ಉಪತಳಿ JN.1 ( Corona ) ಹೆಚ್ಚಳವಾಗ್ತಿದ್ದು, ಕರ್ನಾಟಕದಲ್ಲಿ ಕೋವಿಡ್ ಸಚಿವ ಸಂಪುಟ ಉಪ ಸಮಿತಿ ಸಭೆ ಮಾಡಲಾಗಿದೆ. ಆ ಬಳಿಕ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡಿದ್ದೇವೆ.