ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.