ರೋಣ ಕ್ಷೇತ್ರದ ಎಲ್ಲ ಸಮಾಜಗಳ ಜನರ ಗೌರವಾದರದ ಜತೆಗೆ ಪ್ರೀತಿಗೆ ಪಾತ್ರರಾದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲರಿಗೆ ಅಪಾರ ಜನರ ಬೆಂಬಲ, ಆಶೀರ್ವಾದಗಳ ಶ್ರೀರಕ್ಷೆ ಇದೆ ಎಂದು ಡಾ. ಪ್ರಶಾಂತ ಪಾಟೀಲ ಹೇಳಿದರು.
ರೋಣ ಕ್ಷೇತ್ರದ ಎಲ್ಲ ಸಮಾಜಗಳ ಜನರ ಗೌರವಾದರದ ಜತೆಗೆ ಪ್ರೀತಿಗೆ ಪಾತ್ರರಾದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲರಿಗೆ ಅಪಾರ ಜನರ ಬೆಂಬಲ, ಆಶೀರ್ವಾದಗಳ ಶ್ರೀರಕ್ಷೆ ಇದೆ ಎಂದು ಡಾ. ಪ್ರಶಾಂತ ಪಾಟೀಲ ಹೇಳಿದರು.
ಗಜೇಂದ್ರಗಡ :
ರೋಣ ಕ್ಷೇತ್ರದ ಎಲ್ಲ ಸಮಾಜಗಳ ಜನರ ಗೌರವಾದರದ ಜತೆಗೆ ಪ್ರೀತಿಗೆ ಪಾತ್ರರಾದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲರಿಗೆ ಅಪಾರ ಜನರ ಬೆಂಬಲ, ಆಶೀರ್ವಾದಗಳ ಶ್ರೀರಕ್ಷೆ ಇದೆ ಎಂದು ಡಾ. ಪ್ರಶಾಂತ ಪಾಟೀಲ ಹೇಳಿದರು.
ಸ್ಥಳೀಯ ಕಾಂಗ್ರೆಸ್ ಜನ ಸಂಪರ್ಕ ಕಾರ್ಯಾಲಯದಲ್ಲಿ ವಿವಿಧ ಗ್ರಾಮಗಳ ನಾನಾ ಪಕ್ಷದವರನ್ನು ಸೇರ್ಪಡೆಯಾದ ಬಳಿಕ ಮಾತನಾಡಿದರು.
ಕಾಂಗ್ರೆಸ್ ಪಕ್ಷವೂ ಈಗಾಗಲೇ ೫ ಮಹತ್ತರವಾದ ಗ್ಯಾರೆಂಟಿ ಕಾರ್ಡ್ ನೀಡಿದೆ.ರೋಣ ಮತಕ್ಷೇತ್ರದಲ್ಲಿ ನಮ್ಮ ತಂದೆಯವರ ಕಾಲದಲ್ಲಿ ಮಂಜೂರು ಆದ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ.ನೈಜ್ಯವಾಗಿ ಜಿ.ಎಸ್.ಪಾಟೀಲರು ಸರ್ವ ಜನಾಂಗದ ಶಾಂತಿಯ ತೋಟದ ಹಾಗೇ ಇದನ್ನು ಅರಿತು ಜನರು ದಿನದಿಂದ ದಿನಕ್ಕೆ ಹೆಚ್ಚಿನ ರೀತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ರಾಜೂರಿನ ಹತ್ತಾರು ಜನರು ಕಾಂಗ್ರೆಸ್ ಸೇರ್ಪಡೆಗೊಂಡರು.
ಇದೇ ಸಂದರ್ಭದಲ್ಲಿ ಶಿವರಾಜ ಘೋರ್ಪಡೆ, ಎಂ.ಎಚ್. ಕೋಲಕಾರ ಘೋರ್ಪಡೆ, ರವಿ ಗಡೇದವರ ಉಪಸ್ಥಿತರಿದ್ದರು.
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0