ನಿನ್ನೆ ಹೊಟ್ಟೆನೋವೆಂದು ದೆಹಲಿ ಪ್ರಯಾಣ ರದ್ದುಗೊಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಇಂದು ಹೈಕಮಾಂಡ್​ ಬುಲಾವ್​ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್​ ನೀಡಿದ್ದಾರೆ.