ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯರೇ ರಾಜ್ಯದ ಸಿಎಂ ಆಗಿ ಇರಲಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್​ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ. ಎಂಬಿ ಪಾಟೀಲ್​ ನೀಡಿರುವ ಈ ಹೇಳಿಕೆಯು ಡಿಕೆಶಿ ಹಾಗೂ ಸಿದ್ದರಾಮಯ್ಯ ಎರಡೂ ಬಣಗಳ ನಡುವೆ ದೊಡ್ಡ ಮಟ್ಟದಲ್ಲಿ ಪರ ವಿರೋಧದ ಚರ್ಚೆಯನ್ನು ಹುಟ್ಟು ಹಾಕಿದೆ.