ಜಾಗತೀಕ ತಾಪಮಾನ ಏರಿಕೆ ಹವಾಮಾನ ವೈಪರೀತ್ಯದಿಂದ,ಹತಿವೃಷ್ಠಿ, ಅನಾವೃಷ್ಟಿಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಸಸಿ ನೆಟ್ಟು ಗಿಡ ಮರಗಳನ್ನು ಬೆಳೆಸಿ ಎಂದು ಕುಕನೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಹೇಳಿದರು.