ರಾಜ್ಯದಲ್ಲಿ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಚರ್ಚೆಯ ನಡುವೆಯೇ ತುಮಕೂರಿನಲ್ಲಿ ಇದೀಗ ದಲಿತ ಸಿಎಂ ಕೂಗು ಹೆಚ್ಚಾಗಿ ಕೇಳಿ ಬರ್ತಿದೆ. ಡಾ, ಜಿ ಪರಮೇಶ್ವರ್​ಗೆ ಈ ಬಾರಿ ಸಿಎಂ ಸ್ಥಾನ ನೀಡುವಂತೆ ತುಮಕೂರು ಭಾಗದ ಕಾಂಗ್ರೆಸ್​ ಮುಖಂಡರು ಹಾಗೂ ಬೆಂಬಲಿಗರು ಒತ್ತಾಯಿಸಿದ್ದಾರೆ .