ದೆಹಲಿ ಮುಖ್ಯಮಂತ್ರಿ ಆಗಿರುವ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಮೇಲೆ ಸಮನ್ಸ್‌ ಜಾರಿ ಮಾಡುತ್ತಿದೆ. ಈಗಾಗಲೇ ಮೂರನೇ ಸಮನ್ಸ್‌ಗೂ ಅರವಿಂದ್‌ ಕೇಜ್ರಿವಾಲ್‌ ಡೋಂಟ್‌ಕೇರ್‌ ಮಾಸ್ಟರ್‌ ಆಗಿದ್ದಾರೆ. ಇದೀಗ ನಾಲ್ಕನೇ ಸಮನ್ಸ್‌ ಜಾರಿ ಮಾಡಲು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಜ್ಜಾಗುತ್ತಿದ್ದಾರೆ. ದೆಹಲಿ ಲಿಕ್ಕರ್‌ ಗೇಟ್‌‌ ಕೇಸ್‌ನಲ್ಲಿ ಅರೆಸ್ಟ್‌ ಆಗ್ತಾರಾ..?