ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಮರು ದಿನವೇ, ಸಿದ್ಧರಾಮಯ್ಯ ( Siddaramaiah ) ಅವರು ಸಾರ್ವಜನಿಕರಿಗೆ ಇಷ್ಟವಾಗುವಂತ ತೀರ್ಮಾನವನ್ನು ಕೈಗೊಂಡಿದ್ದಾರೆ. ಅದೇ ತಮಗೆ ಸಾರ್ವಜನಿಕರಿಗೆ ತೊಂದರೆ ಆಗುವಂತ ಜೀರೋ ಟ್ರಾಫಿಕ್ ಸೌಲಭ್ಯ ಬೇಡ.