ಕೆರಗೋಡು ಹನುಮ ಧ್ವಜ ತೆರವು ವಿವಾದ ಸಂಬಂಧ ಜಿಲ್ಲಾಧಿಕಾರಿ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪರಿಣಾಮ, ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್​​ ಅನ್ನು ಮಾಡದಿರಲು ನಿರ್ಧರಿಸಲಾಗಿದೆ.