ನಿಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ ಎಂದು ಯಲಬುರ್ಗಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಬೀರಾದಾರ್ ಹೇಳಿದರು.
ನಿಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ ಎಂದು ಯಲಬುರ್ಗಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಬೀರಾದಾರ್ ಹೇಳಿದರು.
ಯಲಬುರ್ಗಾ :
ನಿಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ ಎಂದು ಯಲಬುರ್ಗಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಬೀರಾದಾರ್ ಹೇಳಿದರು.
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನಲ್ಲಿ ಕಾಣಿಸಿಕೊಳ್ಳುತ್ತಿರುವ ವಾಂತಿಬೇದಿ ಪ್ರಕರಣಗಳು ಜಾಸ್ತಿ ಆಗುತ್ತಿದ್ದು ಪ್ರಕರಣಗಳು ದಾಖಲಾದ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಗಳಲ್ಲಿ ಸುತ್ತಾಡಿ ಗ್ರಾಮದ ಸ್ವಚ್ಛತೆ ವೀಕ್ಷಿಸಿ ಮಾತನಾಡಿದ ಗುನ್ನಾಳ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆಗೆ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಶ್ರಮವಹಿಸಿ ಕೆಲಸ ಮಾಡಿ ಏಕೆಂದರೆ ತಾಲೂಕಿನಾದ್ಯಂತ ವಾಂತಿಬೇದಿ ಪ್ರಕರಣಗಳು ದಾಖಲಾಗುತ್ತಿವೆ ಎಲ್ಲರೂ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಬೇಕು, ಜನಸಾಮಾನ್ಯರು ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಸ್ವಚ್ಛತೆಯಿಂದ ಆರೋಗ್ಯವನ್ನು ಸಮದೋಗಿಸಲು ಸಾಧ್ಯ, ಆದಷ್ಟು ಜನರು ಶುದ್ಧ ನೀರನ್ನು ಅಥವಾ ಕಾಯಿಸಿದ ನೀರನ್ನು ಸೇವನೆ ಮಾಡಬೇಕು. ಸ್ವಚ್ಛತ ರಹಿತ ಗ್ರಾಮಗಳಿಗೆ ಗ್ರಾಮ ಪಂಚಾಯತಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಿ ಗ್ರಾಮಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಲ್ಲಂದರೆ ತ್ಯಾಜ್ಯ ಕಸವನ್ನು ಹಾಕದಂತೆ ಕ್ರಮವಹಿಸಿ ಎಂದು ಹೇಳಿದರು.
ಸ್ಥಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಗ್ರಾಮಸ್ಥರು ಹಾಜರಿದ್ದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0