ನನ್ನ ಕ್ಷೇತ್ರಕ್ಕೆ ಆದಷ್ಟು ಬೇಗ ನೀರು ಹರಿಸದೆ ಹೋದಲ್ಲಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಯಶವಂತರಾಯೇಗೌಡ ಪಾಟೀಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.