ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪಿಎಸ್‌ಐ ಹಗರಣದ ಕುರಿತು ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನ ಕೈಗೊಂಡಿದ್ದು, ಈ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಕುರಿತು ಟ್ವಿಟ್‌ ಮಾಡಿದ್ದು, ನ್ಯಾಯಾಂಗ ತನಿಖೆಗೆ ವಹಿಸಿದ್ದೇವೆ ಎಂದು ಹೇಳಿಕೆಯನ್ನ ನೀಡಿದ್ದಾರೆ.