ಒಡಿಶಾದ ಬಾಲಸೋರ್​ನ ಬಹನಾಗ್​ನಲ್ಲಿ ರೈಲ್ವೆ ಅಪಘಾತ ನಡೆದು ಸುಮಾರು 290 ಜನ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಕೇಂದ್ರ ಸರ್ಕಾರ ರೈಲ್ವೆ ಅಪಘಾತಕ್ಕೆ ಕಾರಣ ಏನು ಎನ್ನುವುದನ್ನು ಪತ್ತೆ ಹಚ್ಚಲು ಸಿಬಿಐ ತನಿಖೆಗೆ ಆದೇಶ ಮಾಡಿದ್ದಾರೆ.