ರಾಜ್ಯಕ್ಕೆ ನೂತನ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಈ ವಿಚಾರವಾಗಿ ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು ಕನಕಪುರದ ಬಂಡೆಯನ್ನು ಸಮಾಧಾನ ಪಡಿಸಲು ಹಾಗೂ ಗೌರವ ನೀಡುವ ಉದ್ದೇಶದಿಂದ ಈ ಸ್ಥಾನವನ್ನು ನೀಡಿರಬಹುದು ಎಂದು ಹೇಳಿದ್ದಾರೆ .
ರಾಜ್ಯಕ್ಕೆ ನೂತನ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಈ ವಿಚಾರವಾಗಿ ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು ಕನಕಪುರದ ಬಂಡೆಯನ್ನು ಸಮಾಧಾನ ಪಡಿಸಲು ಹಾಗೂ ಗೌರವ ನೀಡುವ ಉದ್ದೇಶದಿಂದ ಈ ಸ್ಥಾನವನ್ನು ನೀಡಿರಬಹುದು ಎಂದು ಹೇಳಿದ್ದಾರೆ .
ಬೆಳಗಾವಿ :
ರಾಜ್ಯಕ್ಕೆ ನೂತನ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಈ ವಿಚಾರವಾಗಿ ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು ಡಿಕೆ ಶಿವಕುಮಾರ್ರನ್ನು ಸಮಾಧಾನ ಪಡಿಸಲು ಹಾಗೂ ಗೌರವ ನೀಡುವ ಉದ್ದೇಶದಿಂದ ಈ ಸ್ಥಾನವನ್ನು ನೀಡಿರಬಹುದು ಎಂದು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಹುದ್ದೆಗೆ ಸಾಂವಿಧಾನಿಕವಾಗಿ ಯಾವುದೇ ಮಾನ್ಯತೆ ಇರೋದಿಲ್ಲ. ಅದಕ್ಕೆ ಹೆಚ್ಚಿನ ಪವರ್ ಅಂತಲೂ ಏನು ಇರೋದಿಲ್ಲ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆ ಶಿವಕುಮಾರ ಶ್ರಮಿಸಿದ್ದಾರೆ. ಹೀಗಾಗಿ ಅವರಿಗೆ ಗೌರವಾರ್ಥವಾಗಿ ಈ ಹುದ್ದೆ ನೀಡಿರಬಹುದು ಎಂದಿದ್ದಾರೆ.
ಈ ಬಾರಿ ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನವಿದೆ ಎಂಬುದರ ಬಗ್ಗೆ ನನಗೆ ಮಾಹಿತಿಯಿಲ್ಲ. ನನಗೆ ಜನಪರ ಖಾತೆಯನ್ನು ಕೊಟ್ಟರೆ ಹೆಚ್ಚು ಖುಷಿ ಎಂದು ಹೇಳಿದ್ದಾರೆ.
ಬೆಳಗಾವಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0