ಕಾಂಗ್ರೆಸ್ ಸರ್ಕಾರವೂ ಸ್ಪಷ್ಟ ಬಹುಮತ ಸರ್ಕಾರ ಆಡಳಿತ ನಡೆಸಲು ಸಜ್ಜಾಗಿದೆ.ಈ ಹಿನ್ನಲೆಯಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿಯವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಯಲಬುರ್ಗಾ ತಾಲೂಕಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ವೀರೇಶ ಪೋಲೀಸ್‌ಪಾಟೀಲ್‌ ಕಾಂಗ್ರೇಸ್‌ ಹೈಕಮಾಂಡಗೆ ಒತ್ತಾಯ ಮಾಡಿದ್ದಾರೆ.