ಯಲಬುರ್ಗಾ ತಾಲೂಕಿನ ಅಭಿವೃದ್ಧಿ ಹರಿಕಾರ ಬಸವರಾಜ ರಾಯರೆಡ್ಡಿಯವರಿಗೆ ಸಿದ್ದರಾಮಯ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕುಕನೂರು ತಾಲೂಕು ರಾಜೂರು ಗ್ರಾಮದ ಕಾಂಗ್ರೆಸ್ ಮುಖಂಡ ದೇವೇಂದ್ರಪ್ಪ ಬಡಿಗೇರ್ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ ಕ್ರಾಂತಿಮಾರ್ಗ ಪತ್ರಿಕೆಯ ಮುಖಾಂತರ ಮನವಿ ಮಾಡಿಕೊಂಡರು.