ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ ಬಿಜೆಪಿಗೆ ಮೊದಲ ಶಾಕ್​ ನೀಡಿದ್ದಾರೆ. ಮುಖ್ಯಮಂತ್ರಿಗಳ ಕಚೇರಿಯಿಂದ ಇಂದು ಆದೇಶ ಹೊರಬಂದಿದ್ದು ಬಿಜೆಪಿ ಸರ್ಕಾರ ಕೈಗೊಂಡಿರುವ ಎಲ್ಲಾ ಆದೇಶಗಳನ್ನು ಹಿಂಪಡೆಯುವಂತೆ ಸೂಚನೆ ನೀಡಲಾಗಿದೆ.