ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಹಾಲಪ್ಪ ಆಚಾರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ವಿಜಯದ ಮಾಲೆ ದೊರೆಯಲಿ ಎಂದು ದೀರ್ಘ ದಂಡ ನಮಸ್ಕಾರ ಹಾಕುವುದರೊಂದಿಗೆ ತಮ್ಮ ಅಭಿಮಾನವನ್ನು ಮೆರೆದರು
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಹಾಲಪ್ಪ ಆಚಾರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ವಿಜಯದ ಮಾಲೆ ದೊರೆಯಲಿ ಎಂದು ದೀರ್ಘ ದಂಡ ನಮಸ್ಕಾರ ಹಾಕುವುದರೊಂದಿಗೆ ತಮ್ಮ ಅಭಿಮಾನವನ್ನು ಮೆರೆದರು
ಕುಕನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಹಾಲಪ್ಪ ಆಚಾರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ವಿಜಯದ ಮಾಲೆ ದೊರೆಯಲಿ ಎಂದು ದೀರ್ಘ ದಂಡ ನಮಸ್ಕಾರ ಹಾಕುವುದರೊಂದಿಗೆ ತಮ್ಮ ಅಭಿಮಾನವನ್ನು ಮೆರೆದರು.
ಕರ್ನಾಟಕ ಸಾರ್ವತ್ರಿಕ ಚುನಾವಣೆ 2023ರ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕುಕುನೂರು ತಾಲೂಕಿನ ವೀರಾಪುರ ಗ್ರಾಮದ ಹಾಲಪ್ಪ ಆಚಾರ್ ರವರ ಯುವ ಅಭಿಮಾನಿಗಳಾದ ಮಹಾಂತೇಶ ಹೊಸಮನಿ ಹಾಗೂ ಶಿವಶರಣ ಮಾಲಿ ಪಾಟೀಲ ಅವರು ವೀರಾಪುರ ಗ್ರಾಮದ ಆದಿ ದೇವತೆ ಶ್ರೀ ದುರ್ಗಾದೇವಿಯ ದೇವಸ್ಥಾನದಿಂದ ಗ್ರಾಮದ ಆರಾಧ್ಯ ದೈವ ಶ್ರೀ ಶಿವ ಬಸವೇಶ್ವರ ದೇವಸ್ಥಾನದವರೆಗೆ ದೀರ್ಘ ದಂಡ ನಮಸ್ಕಾರ ಹಾಕುವುದರೊಂದಿಗೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಹಾಲಪ್ಪ ಆಚಾರ್ಯ ಗೆಲುವು ಸಾಧಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡರು.
ಈ ಸಂದರ್ಭದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಪ್ರಭುಗೌಡ ಮಾಲಿ ಪಾಟೀಲ, ಶಿವಶಂಕರ ಪೊಲೀಸ್ ಪಾಟೀಲ, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು
ವರದಿಗಾರ-ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0