ಆರ್ಥಿಕ ಸಂಕಷ್ಟಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್​ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಡೆಗಣಿಸಲ್ಪಟ್ಟಿದ್ದ ಇಂದಿರಾ ಕ್ಯಾಂಟೀನ್​ ಯೋಜನೆಯ ಪುನಶ್ಚೇತನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.