ಭೂಮಿ ಮೇಲೆ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯೂ ದುಡಿದು ತಿನ್ನಬೇಕು. ವ್ಯಕ್ತಿ ಎಲ್ಲಿಯವರೆಗೆ ಬದುಕುತ್ತಾನೋ, ಅಲ್ಲಿಯವರೆಗೆ ದುಡಿಯುತ್ತಿರಬೇಕು ಎಂದು ಕೊಪ್ಪಳದ ಶ್ರೀಗವಿಸಿದ್ದೇಶ್ವರ ಸ್ವಾಮೀಜಿ ಸಲಹೆ ನೀಡಿದರು.