ಗ್ರಾಮೀಣ ಪ್ರದೇಶಗಳ ಮಕ್ಕಳಲ್ಲಿಯೂ ಕೂಡ ತಮ್ಮದೇ ಆದ ಪ್ರತಿಭೆ ಇರುತ್ತದೆ ಅವುಗಳನ್ನು ಬೆಳಗಿಗೆ ತರಲು ಶಿಕ್ಷಣ ಒಂದು ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಧಿಕಾರಿ ರಾಹುಲ್ ರತ್ನಂ ಹೇಳಿದರು.