ಆಧುನಿಕ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್ ಬಳಕೆ ಮಾಡುವುದನ್ನು ಬಿಟ್ಟು ಓದುವ ಇಚ್ಚಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಉದ್ಯಮಿ ಚಂದ್ರಶೇಖರ ಹಿರೇಮಠ ಹೇಳಿದರು.