ಮಕ್ಕಳು ತೆರಿಗೆ ಪಾವತಿ ಮಾಡುತ್ತಿದ್ದರೆ ಅಂತಹ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮಾಸಿಕ 2000 ರೂಪಾಯಿ ಸೌಲಭ್ಯ ಸಿಗೋದಿಲ್ಲ ಅಂತಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದು ಮತ್ತೊಂದು ಗೊಂದಲಕ್ಕೆ ಕಾರಣವಾಗಿದೆ